News Karnataka Kannada
Friday, April 19 2024
Cricket

ನಾಳೆಯಿಂದ ಸಿಇಟಿ : ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ

27-Aug-2021 ಕರ್ನಾಟಕ

  ಬೆಂಗಳೂರು, ;ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಹದಾರಿಯಾಗಿರುವ ಸಿಇಟಿ ಪರೀಕ್ಷೆ ನಾಳೆ ನಡೆಯಲಿದೆ. ಕೊರೊನಾ ಸೋಂಕಿನ ಮಧ್ಯೆ ನಡೆಯುತ್ತಿರುವ ಪರೀಕ್ಷೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪ್ರವೇಶ ಪರೀಕ್ಷೆ ನಡೆಸಲು ಅಗತ್ಯ ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ವಚ್ಛತೆ,...

Know More

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡಾ 27 ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

29-Jul-2021 ದೇಶ

  ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು