ಮಂಡ್ಯ: ಎಲ್ಲಿಯವರೆಗೂ ಜನ ಜಾಗೃತರಾಗುವುದಿಲ್ಲವೋ ಅಲ್ಲಿಯವರೆವಿಗೂ ಸಮಾಜವೂ ಜಾಗೃತವಾಗುವುದಿಲ್ಲ . ಅದನ್ನು ಎಚ್ಚರಿಸುವ ಕೆಲಸವನ್ನು ಹಿಂದೂಪರ ಸಂಘಟನೆಗಳು ನಿರಂತರವಾಗಿ ಮಾಡುತ್ತಿವೆ ಎಂದು ಭಜರಂಗಸೇನೆ ರಾಜ್ಯಾಧ್ಯಕ್ಷ ಬಿ. ಮಂಜುನಾಥ್ ತಿಳಿಸಿದರು. ನಗರದ ಭಜರಂಗಸೇನೆ ಕಚೇರಿಯಲ್ಲಿ ನಡೆದ ಸೇನೆಯ 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾರತಮಾತಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನದೇ ಆದ...
Know Moreಅ.2 ರ ಒಳಗೆ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ, ಇಲ್ಲವಾದರೆ ಜಲಸಮಾಧಿ ಆಗುತ್ತೇನೆ ಎಂದು ತಪಸ್ವಿ ಚಾವಣಿಯ ಉತ್ತರಾಧಿಕಾರಿ ಮಹಂತ್ ಪರಮಹಂಸ ದಾಸ್ ಹೇಳಿದ್ದಾರೆ. ಹಿಂದೂ ರಾಷ್ಟ್ರ ಎಂದು ಘೋಷಿಸಲು ಅ.2 ಕೊನೆಯ...
Know MoreGet latest news karnataka updates on your email.