ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಆರ್ಎಸ್ಎಸ್ ಅನ್ನು ತಾಲಿಬಾನ್ ಉಗ್ರ ಸಂಘಟನೆಗೆ ಹೋಲಿಸಿರುವುದು ಸರಿಯಲ್ಲ. ತಮ್ಮ ಹೇಳಿಕೆ ವಾಪಸ್ ಪಡೆಯದಿದ್ದರೇ ಅವರು ಹೋದ ಕಡೆಯಲ್ಲೆಲ್ಲಾ ವಿರೋಧ ಎದುರಿಸಬೇಕಾಗುತ್ತದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಕೆ.ಶಿವರಾಂ ಹೇಳಿದರು. ಚಾಮರಾಜನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವೇಳೆಯೂ ಬಹಳ ಸಮತೋಲನದಿಂದ ಮಾತನಾಡುವ...
Know MoreGet latest news karnataka updates on your email.