News Karnataka Kannada
Friday, April 26 2024

ನ್ನ ಜತೆ ಚುರುಕಾಗಿ ಕೆಲಸ ಮಾಡಿ ಇಲ್ಲ ಜಾಗ ಖಾಲಿ ಮಾಡಿ ಎಂದ ಶಾಸಕ ರೇಣುಕಾಚಾರ್ಯ

14-Aug-2021 ದಾವಣಗೆರೆ

ದಾವಣಗೆರೆ: ನನ್ನ ಸ್ಪೀಡ್​​​ಗೆ ತಕ್ಕಂತೆ ಕೆಲಸ ಮಾಡಿ, ಇಲ್ಲಂದ್ರೆ ಕ್ಷೇತ್ರ ಖಾಲಿ ಮಾಡಿ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಧಿಕಾರಿಗಳಿಗೆ ಖಡಕ್​​​ ಎಚ್ಚರಿಕೆ ನೀಡಿದ್ದಾರೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಹೀಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವಾಜ್​​ ಹಾಕಿದ್ದಾರೆ. ಹೊನ್ನಾಳಿ ಕ್ಷೇತ್ರದ ಅಧಿಕಾರಿಗಳು ನನ್ನ ವೇಗಕ್ಕೆ...

Know More

ಕೊರೋನಗೆ ಪೋಷಕರು ಬಲಿ ; ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ

01-Jul-2021 ಕರ್ನಾಟಕ

ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಮಾಜ ಮುಖಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯರವರು ಇದೀಗ ಅದೇ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿ ಪ್ರಶಂಸೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು