News Karnataka Kannada
Friday, March 29 2024
Cricket

ವಾಹನಗಳ ತಯಾರಕರು ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಅಳವಡಿಸಬೇಕು : ನಿತಿನ್ ಗಡ್ಕರಿ

05-Sep-2021 ದೆಹಲಿ

ದೆಹಲಿ : ವಾಹನಗಳ ಕರ್ಕಶ ಹಾರ್ನ್​​ನಿಂದ ಆಗುವ ಶಬ್ದಮಾಲಿನ್ಯದ ವಿರುದ್ಧ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಪರಿಹಾರ ಸೂಚಿಸುವ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ವಾಹನಗಳ ತಯಾರಕರು ಹಾರ್ನ್​ಗಳನ್ನು ಇಡುವಾಗಲೇ ಅದರಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಅಳವಡಿಸಬೇಕು ಎಂದು ಸೂಚನೆ ನೀಡುವ ಸಂಬಂಧ ಹೊಸ ಕಾಯ್ದೆ ಜಾರಿಗೊಳಿಸಲು ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು