ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ತೆರಿಗೆಯಲ್ಲಿ ಶೇ50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ನಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ಗುಜರಾತ್ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಆಸ್ತಿ ತೆರಿಗೆ ವಿನಾಯಿತಿ...
Know Moreಹುಬ್ಬಳ್ಳಿ : ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ . ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊ0ದಿಗೆ ಇಲ್ಲಿನ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜ್...
Know Moreಹುಬ್ಬಳ್ಳಿ : ಅವಳಿನಗರ ಮಹಾನಗರಪಾಲಿಕೆ ಸಹಿತ ವಿವಿಧ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಚುನಾವಣಾ ಭವಿಷ್ಯ ಎರಡು ದಿನದಲ್ಲಿ ನಿರ್ಧಾರವಾಗಲಿದೆ. ಈಗಾಗಲೇ ದಿ. 4ರಂದು ಹೈಕೋರ್ಟ ಚುನಾವಣಾ ಆಯೋಗಕ್ಕೆ ಸ್ಪಷ್ಟ ನಿರ್ಧಾರಕ್ಕೆ ಸೂಚನೆ ನೀಡಿ...
Know MoreGet latest news karnataka updates on your email.