ನವದೆಹಲಿ: ದೇಶದಲ್ಲಿ ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡುವವರ ವಿರುದ್ಧ ಕಿಡಿಕಾರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನೋಡುವುದು ಮಾನವ ಹಕ್ಕುಗಳಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಬಣ್ಣಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್ ಎಚ್ ಆರ್ ಸಿ) 28ನೇ ಸಂಸ್ಥಾಪನಾ ದಿನದ ಅಂಗವಾಗಿ...
Know Moreನವದೆಹಲಿ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ 35 ಮಂದಿ ಸಾವನ್ನಪ್ಪಿರುವ ಪ್ರಕರಣ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲಾಗಿದೆ. ವಿಧಾನಮಂಡಲ ನಿವೃತ್ತ ಭದ್ರತಾ ಅಧಿಕ್ಷಕ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದಾರೆ. ಚಾಮರಾಜನಗರ...
Know MoreGet latest news karnataka updates on your email.