ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಮಾರ್ಗದರ್ಶಕರಾಗಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಉಪಸ್ಥಿತಿಯಿಂದ ಡ್ರೆಸ್ಸಿಂಗ್ ಕೊಠಡಿಯಲ್ಲಿ ಶಾಂತ ಭಾವ ಮೂಡಲಿದೆ ಎಂದು ಟೀಮ್ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಅಭಿಪ್ರಾಯಪಟ್ಟಿದ್ದಾರೆ. ಅಕ್ಟೋಬರ್ 24ರಂದು ಪಾಕಿಸ್ತಾನ ವಿರುದ್ಧ ಭಾರತ ತಂಡವು ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ರೋಹಿತ್ ಶರ್ಮಾ ಅವರೊಂದಿಗೆ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುವುದು...
Know Moreಮುಂದಿನ ವಾರದಿಂದ ಒಮಾನ್ ಮತ್ತು ಯುಎಇಯಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಆಗುವ ತಂಡ 12 ಕೋಟಿ ರೂ (1.6 ಮಿಲಿಯನ್ ಯುಎಸ್ಡಿ) ಮತ್ತು ರನ್ನರ್ ಅಪ್ ಆಗುವ ತಂಡ ಅದರಲ್ಲಿ ಅರ್ಧದಷ್ಟು...
Know MoreGet latest news karnataka updates on your email.