News Karnataka Kannada
Friday, April 19 2024
Cricket
ILLEGAL RELIGIOUS BUILDINGS

ಅನಧಿಕೃತ ಧಾರ್ಮಿಕ ಕಟ್ಟಡ ತೆರವು ವರದಿ, ಕಾಲವಕಾಶ ನೀಡಿದ ಹೈಕೋರ್ಟ್

05-Oct-2021 ಬೆಂಗಳೂರು

ಬೆಂಗಳೂರು : ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಇದರಿಂದ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ನಿಟ್ಟುಸಿರು ಬಿಡುವಂತಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನ ಅನ್ವಯ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು