ಜಮ್ಮು ಕಾಶ್ಮೀರ: ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ನಂತರ ಪಾಕಿಸ್ತಾನದ ಆಟಗಾರರನ್ನು ಹೊಗಳಿ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ಆರೋಪದ ಮೇಲೆ ಆಗ್ರಾದ ಕಾಲೇಜೊಂದರಿಂದ ಬಂಧಿತರಾದ ಕಾಶ್ಮೀರಿ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಆಗ್ರಾದ ರಾಜಾ ಬಲ್ವಂತ್ ಸಿಂಗ್ ಮ್ಯಾನೇಜ್ಮೆಂಟ್...
Know Moreನವದೆಹಲಿ:ದುಬೈನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸೋಲು ಕಂಡಿರುವುದು ಇದೇ ಮೊದಲು. ಭಾರತ ಟಾಸ್ ಸೋತು...
Know MoreGet latest news karnataka updates on your email.