ನವದೆಹಲಿ:ದೇಶದ ಈಗಿನ ಪರಿಸ್ಥಿತಿಯನ್ನು ನೋಡಿದರೆ ಕೋವಿಡ್ ಲಸಿಕೆಯನ್ನು ಮನೆಮನೆಗೆ ಹೋಗಿ ನೀಡುವುದು ಸುಲಭದ ವಿಚಾರವಲ್ಲ. ಅದೇ ರೀತಿ ಈಗಿರುವ ನೀತಿಯನ್ನು ರದ್ದುಗೊಳಿಸಲು ಸಾಮಾನ್ಯ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ. ವಿಕಲಚೇತನರು ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ಮನೆ ಮನೆಗೆ ಕೋವಿಡ್ -19 ಲಸಿಕೆ ನೀಡುವುದನ್ನು ಕೋರಿ ವಕೀಲರ ಸಂಸ್ಥೆಯ...
Know Moreನವದೆಹಲಿ : ಇನ್ನು ಮುಂದೆ ಭಾರತದಲ್ಲಿರುವ ವಿದೇಶಿ ಪ್ರಜೆಗಳು ಕೋವಿಡ್ ಲಸಿಕೆ ಪಡೆಯಲು ಅರ್ಹರು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ. ಕೊರೋನಾ ಲಸಿಕೆ ಪಡೆಯುವ ಸಲುವಾಗಿ ವಿದೇಶಿಗರು ತಮ್ಮ ಪಾಸ್ಪೋರ್ಟ್ ಅನ್ನು...
Know Moreನವದೆಹಲಿ: ಭಾರತದಲ್ಲಿ ಭಾನುವಾರ 41,506ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, 895 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ದೇಶದಲ್ಲಿ 4,54,118 ಸಕ್ರಿಯ ಪ್ರಕರಣಗಳಿದ್ದು, ಈಗಾಗಲೇ 2,99,75,064 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ....
Know Moreನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 42,766 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳು 4,55,033 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಕೋವಿಡ್ 19ನಿಂದ...
Know MoreGet latest news karnataka updates on your email.