News Karnataka Kannada
Wednesday, April 17 2024
Cricket

ಭಾರತದ ದೂತವಾಸದ ಸಿಬ್ಬಂದಿ ಸ್ಥಳಾಂತರ

11-Aug-2021 ವಿದೇಶ

ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಬಾಲ್ಖ್ ಪ್ರಾಂತ್ಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ತಾಲಿಬಾನ್ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು, ಮಜರ್-ಇ-ಶರೀಫ್‌ನಲ್ಲಿರುವ ತನ್ನ ದೂತವಾಸದಿಂದ ಭಾರತವು ತನ್ನ ಸಿಬ್ಬಂದಿಯನ್ನು ಸ್ಥಳಾಂತರಿಸುತ್ತಿದೆ ಎಂದು ಬಲ್ಲ ಮೂಲಗಳು ಮಂಗಳವಾರ ತಿಳಿಸಿವೆ. ಕಾನ್ಸುಲೇಟ್‌ನ ಭಾರತೀಯ ಮೂಲದ ಸಿಬ್ಬಂದಿ ಮತ್ತು ಮಜರ್-ಇ-ಶರೀಫ್‌ನಲ್ಲಿ ವಾಸಿಸುತ್ತಿರುವ ಹಲವಾರು ಭಾರತೀಯರನ್ನು ನಗರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹದಗೆಡುತ್ತಿರುವ ಭದ್ರತಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು