News Karnataka Kannada
Thursday, March 28 2024
Cricket
Indian Independence Day

ಸ್ವಾತಂತ್ರ್ಯೋತ್ಸವಕ್ಕೆ ಕ್ಷಣ ಗಣನೆ ; ದೆಹಲಿಯಲ್ಲಿ ಬಿಗಿ ಭದ್ರತೆ

14-Aug-2021 ದೇಶ

ನವದೆಹಲಿ, – ಭಯೋತ್ಪಾದನೆ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ದೇಶಾದ್ಯಂತ ಬಿಗಿ ರಕ್ಷಣಾ ವ್ಯವಸ್ಥೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಪೊಲೀಸ್ ಆಯುಕ್ತರು ನಿರಂತರವಾಗಿ ಸಭೆಗಳನ್ನು ನಡೆಸಿ ಸುರಕ್ಷಾತ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಈ ನಡುವೆ ಜಮ್ಮು-ಕಾಶ್ಮಿರದ ಗಡಿ ಭಾಗದಲ್ಲಿ ನೆರೆಯ ರಾಷ್ಟ್ರದಿಂದ ಡ್ರೋಣ್ ದಾಳಿ ನಡೆಸುವ ಪ್ರಯತ್ನಗಳು ನಡೆದಿದ್ದು, ಹಲವಾರು ಬಾರಿ ವಿಫಲಗೊಳಿಸಲಾಗಿದೆ. ಅದರ ಬೆನ್ನಲ್ಲೆ ದೇಶದ...

Know More

ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರೋತ್ಸವ ಆಚರಣೆಗೆ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ

10-Aug-2021 ಉತ್ತರಕನ್ನಡ

ಕಾರವಾರ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಈ ಸಲದ ಸ್ವಾತಂತ್ರೋತ್ಸವವನ್ನು ನಮಗೇಂದು ಭೂಮಿ, ನಮಗೇಂದು ವಸತಿ, ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ ಎನ್ನುವ ಘೋಷಣೆಯೊಂದಿಗೆ ಕೋವಿಡ್ ಶಿಷ್ಟಾಚಾರ ಪಾಲಿಸಿ ಸ್ವಾತಂತ್ರೋತ್ಸವವನ್ನು ಭೂಮಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು