ಲಾಹೋರ್ : ಅಕ್ರಮ ಗಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ 8 ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದ ಇಬ್ಬರು ಭಾರತೀಯರನ್ನು ಸೋಮವಾರ ಪಾಕಿಸ್ತಾನ ಬಿಡುಗಡೆ ಮಾಡಿದ್ದು, ಅಠಾರಿ-ವಾಘಾಗಡಿ ಮೂಲಕ ಗಡಿ ಭದ್ರತಾ ಪಡೆಗಳಿಗೆ ಹಸ್ತಾಂತರಿಸಿದ್ದಾರೆಂದು ತಿಳಿದುಬಂದಿದೆ. 2013ರಲ್ಲಿ ಶರ್ಮಾ ರಜಪೂತ್ ಹಾಗೂ ರಾಮ್ ಬುಹದಾರ್ ಎಂಬುವವರು ಕಾಶ್ಮೀರದ ಮೂಲಕ ಪಾಕಿಸ್ತಾನ ಗಡಿ ದಾಟಿ ಹೋಗಿದ್ದಾರೆ. ಈ ವೇಳೆ...
Know MoreGet latest news karnataka updates on your email.