ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಇಂದು ಮಂಗಳವಾರ ಆರಂಭವಾಗುತ್ತಿದೆ. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ದೇಶದ ಸದ್ಯದ ಹಣಕಾಸು ಪರಿಸ್ಥಿತಿ, ಭವಿಷ್ಯದ ಸ್ಥಿತಿ ಇತ್ಯಾದಿಯನ್ನು ಸಮಗ್ರವಾಗಿ ಅವಲೋಕಿಸಲಾಗುತ್ತದೆ. ಆರ್ಥಿಕ ಬೆಳವಣಿಗೆಗೆ ಪೂರಕವಾಗುವ ಹಣಕಾಸು ಕ್ರಮಗಳು, ಹಣದುಬ್ಬರ ಇಳಿಕೆಗೆ ತೆಗೆದುಕೊಳ್ಳಬಹುದಾದ ಕ್ರಮಗಳು ಇತ್ಯಾದಿಯನ್ನು...
Know Moreಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಪಾಕಿಸ್ತಾನದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಮೇ ವೇಳೆಗೆ ದೇಶದ ಆರ್ಥಿಕ ಹಣದುಬ್ಬರ ಶೇ.37.97ರ ಏರಿಕೆಯೊಂದಿಗೆ ವಿಕೋಪಕ್ಕೆ ಹೋಗಿದೆ. ಅಲ್ಲದೇ ದಕ್ಷಿಣ ಏಷ್ಯಾದಲ್ಲಿಯೇ ಇದು ಅತಿಹೆಚ್ಚು ಹಣದುಬ್ಬರ ದಾಖಲಿಸಿರುವ...
Know Moreನವದೆಹಲಿ ; ದೇಶದ ಚಿಲ್ಲರೆ ಹಣದುಬ್ಬರ ದರವು ಜುಲೈ ತಿಂಗಳಲ್ಲಿ ಶೇ 5.59 ಆಗಿದ್ದು, ಕಳೆದ ತಿಂಗಳು ಜೂನ್ನಲ್ಲಿ ಇದ್ದ ಶೇ 6.26ಕ್ಕಿಂತ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇದರಿಂದಾಗಿ ಕೇಂದ್ರ ಬ್ಯಾಂಕ್ನ ಮೇಲೆ...
Know MoreGet latest news karnataka updates on your email.