ಚಿತ್ರದುರ್ಗ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನೋಂದಣಿ ಸಂಖ್ಯೆ ನೀಡಲು ವ್ಯಕ್ತಿಯೊಬ್ಬರಿಂದ ₹ 2 ಸಾವಿರ ಲಂಚ ಪಡೆಯುತ್ತಿದ್ದ ಕೇಂದ್ರೀಯ ತೆರಿಗೆ ಸಹಾಯಕ ಆಯುಕ್ತರ ಕಚೇರಿಯ ಇನ್ಸ್ಪೆಕ್ಟರ್ ರಂಜಿತ್ ಕುಮಾರ್ ಸಿಬಿಐ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಸಜ್ಜನಕೆರೆ ಗ್ರಾಮದ ಲೋಕೇಶ್ ಎಂಬುವರು ಅಂಗಡಿಯೊಂದನ್ನು ತೆರೆಯುವ ಆಲೋಚನೆಯಲ್ಲಿದ್ದರು. ಜಿಎಸ್ಟಿ ನೋಂದಣಿ ಸಂಖ್ಯೆ ಪಡೆಯಲು ಕೇಂದ್ರೀಯ...
Know Moreಮೈಸೂರು: ಇನ್ಸ್ಪೆಕ್ಟರ್ ಒಬ್ಬ ಫೇಸ್ ಬುಕ್ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು, ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ವಂಚಿಸಿರುವ ಬಗ್ಗೆ ಆತನ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಪುರ ಜಿಲ್ಲೆಯ...
Know MoreGet latest news karnataka updates on your email.