ಮಂಗಳೂರು: ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಪ್ರವೇಶ ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕೇರಳದ ವಿವಿಧ ಸಂಘಟನೆಗಳ ವತಿಯಿಂದ ಅಂತಾರಾಜ್ಯ ಗಡಿ ಪ್ರದೇಶ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಯಿತು. ಕಾಸರಗೋಡು ಜಿಲ್ಲಾಧಿಕಾರಿ ಸ್ವಾಗತ್ ಭಂಡಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಪ್ರತಿಭಟನಕಾರರ ಅಹವಾಲು ಸ್ವೀಕರಿಸಿದರು. ಅಂತಾರಾಜ್ಯ ಪ್ರಯಾಣವನ್ನು ನಿರ್ಬಂಧಿಸುವಂತಿಲ್ಲ...
Know MoreGet latest news karnataka updates on your email.