ಬಾಲಸೋರ್ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ)ಯ ಸ್ವದೇಶಿ ತಂತ್ರಜ್ಞಾನ ನಿರ್ಮಿತ ಅತ್ಯಾಧುನಿ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿಯಾಗಿದೆ. ಇದರೊಂದಿಗೆ ದೇಶದ ರಕ್ಷಣಾ ಇಲಾಖೆಗೆ ಮತ್ತೊಂದು ಪ್ರಬಲ ಅಸ್ತ್ರ ಸೇರಿದಂತಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಕರಾವಳಿ ಪ್ರದೇಶದ ಅಬ್ದುಲ್ ಕಲಾಂ ದ್ವೀಪದಲ್ಲಿ ಬೆಳಗ್ಗೆ ೧೦.೫೫ರಲ್ಲಿ ಈ ಪ್ರಯೋಗ ನಡೆಸಲಾಗಿದ್ದು, ದೇಶೀಯ ಎಂಜಿನ್ನೊಂದಿಗೆ ಕ್ಷಿಪಣಿ...
Know MoreGet latest news karnataka updates on your email.