ಬೆಂಗಳೂರು: ನಗರದಲ್ಲಿ ಇನ್ನು ಮುಂದೆ 30X40 ಅಳತೆಯ ನಿವೇಶನಗಳಲ್ಲಿ ಮನೆ ಕಟ್ಟುವವರು ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವುದನ್ನು ಕಡ್ಡಾಯಗೊಳಿಸುವ ‘ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮ ಸಾರ ಚರಂಡಿ ವ್ಯವಸ್ಥೆ ಮಸೂದೆ’ 2021 ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ಮುಖ್ಯಮಂತ್ರಿಯವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆಯನ್ನು...
Know Moreಕಾರವಾರ: ಹೆಣ್ಣು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿಗೊಳಸಲಾಗಿದೆ. ಅರಣ್ಯ ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ವ್ಯವಸ್ಥೆ ಕಷ್ಟಕರವಾದರೂ...
Know MoreGet latest news karnataka updates on your email.