News Karnataka Kannada
Friday, March 29 2024
Cricket

30×40 ಅಳತೆಯ ಮನೆಗಳಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯ

17-Sep-2021 ಬೆಂಗಳೂರು

ಬೆಂಗಳೂರು: ನಗರದಲ್ಲಿ ಇನ್ನು ಮುಂದೆ 30X40 ಅಳತೆಯ ನಿವೇಶನಗಳಲ್ಲಿ ಮನೆ ಕಟ್ಟುವವರು ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವುದನ್ನು ಕಡ್ಡಾಯಗೊಳಿಸುವ ‘ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮ ಸಾರ ಚರಂಡಿ ವ್ಯವಸ್ಥೆ ಮಸೂದೆ’ 2021 ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ಮುಖ್ಯಮಂತ್ರಿಯವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆಯನ್ನು...

Know More

ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿ : ಜೆ ಸಿ ಮಾಧುಸ್ವಾಮಿ

08-Sep-2021 ಉಡುಪಿ

ಕಾರವಾರ: ಹೆಣ್ಣು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿಗೊಳಸಲಾಗಿದೆ. ಅರಣ್ಯ ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ವ್ಯವಸ್ಥೆ ಕಷ್ಟಕರವಾದರೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು