ಮOಡ್ಯ : ಪಡಿತರದಲ್ಲಿ ಬೆಲ್ಲ ನೀಡುವ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಭರವಸೆ ನೀಡಿದ್ದಾರೆ. ಇದೀಗ ಸಕ್ಕರೆಗಿಂತಲೂ ಬೆಲ್ಲಕ್ಕೆ ಹೆಚ್ಚಿನ ಬೇಡಿಕೆಯಿದ್ದು ಇದರಿಂದ ರೈತರ ಆದಾಯ ದ್ವಿಗುಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು ಮಂಡ್ಯ ಮತ್ತು ಚಾಮರಾಜನಗರಗಳಲ್ಲಿ ಜನಾಶೀರ್ವಾದ ಯಾತ್ರೆಗಳಿಗೆ ಚಾಲನೆ...
Know MoreGet latest news karnataka updates on your email.