ವೃತ್ತಿಯಲ್ಲಿ ವಕೀಲೆ ಪ್ರವೃತ್ತಿಯಾಗಿ ಮಲ್ಲಿಗೆ ಕೃಷಿ ಆರಿಸಿಕೊಂಡಿರುವ ಕಿರಣ ಇವರಿಗೆ ಮಲ್ಲಿಗೆ ಕೃಷಿಯಲ್ಲಿ ಹೆಚ್ಚಿನ ಆನಂದ ಮತ್ತು ಮನಸ್ಸಿಗೆ ಶಾಂತಿ ದೊರಕುತ್ತದೆ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ತಮ್ಮ ಮನೆಯ ಮೇಲಿನ ತಾರಸಿಯಲ್ಲಿ ಮಲ್ಲಿಗೆ ಗಿಡಗಳನ್ನು ನೆಟ್ಟು ಅದರಿಂದ ಉತ್ತಮ ಇಳುವರಿಯನ್ನು ಇವರು ಪಡೆಯುತ್ತಿದ್ದಾರೆ. ಮನಸ್ಸಿಗೆ ಮುದ ನೀಡುವ ಕೆಲಸವನ್ನು...
Know MoreGet latest news karnataka updates on your email.