ಕಾಸರಗೋಡು: ಶ್ವಾಶನಾಳ ದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ನಗರ ಹೊರವಲಯದ ನುಳ್ಳಿಪ್ಪಾಡಿ ಚೆನ್ನಿಕೆರೆಯ ಸತ್ಯೇ೦ದ್ರ- ರಂಜಿನಿ ದಂಪತಿ ಪುತ್ರ ಅನ್ವೇದ್ ಮೃತಪಟ್ಟ ಮಗು . ಶನಿವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಮಗು ಮೃತಪಟ್ಟಿತ್ತು . ತಪಾಸಣೆಯಿಂದ...
Know MoreGet latest news karnataka updates on your email.