ಮೈಸೂರು: ನಗರದ ವಿದ್ಯಾರಣ್ಯಂಪುರಂನ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ನಡೆದಿರುವ ದರೋಡೆಗೆ ಸಂಬಂಧಿಸಿದಂತೆ ಬುಧವಾರ ಕೂಡ ಪರಿಶೀಲನೆ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ರಚಿಸಿರುವ ತಂಡದ ಪೊಲೀಸರು ಬೆಂಗಳೂರು ಸೇರಿದಂತೆ ವಿವಿಧೆಡೆಗೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟುವ ಎಲ್ಲ ಸಾಧ್ಯತೆಗಳಿವೆ. ಸೋಮವಾರ ಮದ್ಯಾಹ್ನ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್...
Know MoreGet latest news karnataka updates on your email.