News Karnataka Kannada
Thursday, April 25 2024

ಉದ್ಯೋಗ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

11-Nov-2021 ಮಧ್ಯ ಪ್ರದೇಶ

ನಾಗ್ಪುರ್: ಉದ್ಯೋಗ ಸಿಗದಿದ್ದಕ್ಕೆ 29 ವರ್ಷದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗ್ಪುರ್‌ದ ಕಾಲಮ್ನಾ ಎಂಬ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಭೂಷಣ್ ಗಾವಂಡೆ ಎಂದು ಗುರುತಿಸಲಾಗಿದೆ.ಹಳ್ಳಿಯಿಂದ ಉದ್ಯೋಗ ಹುಡುಕಿಕೊಂಡು ನಾಗ್ಪುರ್‌ಗೆ ಬಂದಿದ್ದ ಭೂಷಣ್, ಚಂದಾಪುರದಲ್ಲಿ ತಂಗಿದ್ದ. ಉದ್ಯೋಗ ಸಿಗದಿದ್ದಕ್ಕೆ ಮನನೊಂದು ಕೊಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು