News Karnataka Kannada
Saturday, April 20 2024
Cricket

ಐತಿಹಾಸಿಕ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ : ಸಚಿವೆ ಜೊಲ್ಲೆ

19-Aug-2021 ಕರ್ನಾಟಕ

ಬೆಂಗಳೂರು ; ಐತಿಹಾಸಿಕ ಹಾಗೂ ಸುಪ್ರಸಿದ್ದ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸುತ್ತಿದ್ದು, ಯಾತ್ರಿ ನಿವಾಸ ಕೊರತೆ ಇರುವ ಕಡೆಗಳಲ್ಲಿ ಯಾತ್ರಿ ನಿವಾಸವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಜರಾಯಿ, ಹಜ್‍ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯಗಳಲ್ಲಿ ಸ್ವಚ್ಚತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿ ಭಕ್ತಾಧಿಗಳಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು