News Karnataka Kannada
Tuesday, April 23 2024
Cricket

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್

17-Jul-2021 ಚಿಕಮಗಳೂರು

ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ...

Know More

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಸಿಕ್ಕಿಲ್ಲ

03-Jul-2021 ಕರಾವಳಿ

ಮಂಗಳೂರು : ರಸ್ತೆ ಅಭಿವೃದ್ಧಿಗೆ ಭೂಮಿ ಕೊಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜನರು ಪರಿಹಾರಕ್ಕಾಗಿ ಪರದಾಡುವಂತಾಗಿದೆ. ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್- ಚಾರ್ಮಾಡಿ ರಸ್ತೆ ಅಗಲೀಕರಣಕ್ಕೆ ಭೂಮಿ ಕೊಟ್ಟ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು