ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ...
Know Moreಮಂಗಳೂರು : ರಸ್ತೆ ಅಭಿವೃದ್ಧಿಗೆ ಭೂಮಿ ಕೊಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜನರು ಪರಿಹಾರಕ್ಕಾಗಿ ಪರದಾಡುವಂತಾಗಿದೆ. ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್- ಚಾರ್ಮಾಡಿ ರಸ್ತೆ ಅಗಲೀಕರಣಕ್ಕೆ ಭೂಮಿ ಕೊಟ್ಟ...
Know MoreGet latest news karnataka updates on your email.