ಕಲಬುರ್ಗಿ: ಟ್ಯಾಂಕರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕೋಟನೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಹುಲ್(25), ಖಾಸಿಂ(26), ಉಲ್ಲಾಸ್(26) ಎಂದು ಗುರುತಿಸಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಅವರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಲಬುರ್ಗಿ ಸಂಚಾರಿ ಠಾಣೆ 2ರಲ್ಲಿ ಪ್ರಕರಣ...
Know MoreGet latest news karnataka updates on your email.