ಕೋಲ್ಕತ್ತಾ: ಒಂದು ದಿನ ಮುಂಚಿತವಾಗಿ ಆಚರಿಸಲಾದ ಕಾಳಿ ಪೂಜೆಯ ಸಂದರ್ಭದಲ್ಲಿ ಬಂಗಾಳದಲ್ಲಿ ಎರಡು ಗಂಟೆಗಳ ಕಾಲ ಹಸಿರು ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ ಸಹ ಶುಕ್ರವಾರ ಮುಂಜಾನೆ ಕೋಲ್ಕತ್ತಾದ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಗುರುವಾರ ರಾತ್ರಿ 8 ಗಂಟೆಯವರೆಗೆ 88 ಜನರನ್ನು ಬಂಧಿಸಿರುವ ಪೊಲೀಸರು ಸುಮಾರು 219 ಕಿಲೋಗ್ರಾಂಗಳಷ್ಟು ನಿಷೇಧಿತ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.ಆದರೆ...
Know MoreGet latest news karnataka updates on your email.