News Karnataka Kannada
Wednesday, April 24 2024
Cricket

ಸ್ನೇಹಿತರಿಂದಲೇ ಮೋಸ ಆಗಿದ್ದರೆ ಸಹಿಸಲ್ಲ: ನಟ ದರ್ಶನ್

11-Jul-2021 ಸಾಂಡಲ್ ವುಡ್

ಮೈಸೂರು: ನನಗೆ ಒಂದು ತಿಂಗಳ ಹಿಂದೆಯೇ ನನ್ನ ಡಾಕ್ಯುಮೆಂಟ್ ಪೋರ್ಜರಿ ಆಗಿರುವುದು ಗಮನಕ್ಕೆ ಬಂದಿತ್ತು. ಆ ಮಹಿಳೆಯನ್ನು ಯಾರು ಪರಿಚಯಿಸಿದ್ದರು, ಹೇಗೆ ಪರಿಚಯವಾಯಿತು ಎಂಬುದು ತನಿಖೆ ನಂತರ ಗೊತ್ತಾಗಲಿದೆ. ಒಂದು ವೇಳೆ ಸ್ನೇಹಿತರಿಂದಲೇ ಮೋಸ ಆಗಿದ್ದರೆ ಅದನ್ನು ಸಹಿಸುವುದಿಲ್ಲ. ನಾನೇ ಕಥೆ ಹೇಳಿದರೆ ಚೆನ್ನಾಗಿರುವುದಿಲ್ಲ ಎಲ್ಲವೂ ತನಿಖೆ ಬಳಿಕ ಗೊತ್ತಾಗಲಿದೆ ಇದು ನಟ ದರ್ಶನ್ ಹೇಳಿದ...

Know More

ನಟ ದುನಿಯಾ ವಿಜಯ್ ತಾಯಿ ವಿಧಿವಶ

09-Jul-2021 ಕೋಸ್ಟಲ್ ವುಡ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ವಿಧಿವಶರಾಗಿದ್ದಾರೆ. ಈ ಸಂಬಂಧ ನಟ ವಿಜಯ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಗಂಭೀರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು