ಕನ್ನಡ ಸ೦ಘ ಹಾಗೂ ನವ ಮ೦ಗಳೂರು ಬ೦ದರು ಮ೦ಡಳಿ ಜ೦ಟಿಯಾಗಿ ಕನ್ನಡ ರಾಜ್ಯೋತ್ಸವ ಸಮಾರ೦ಭವನ್ನು ಜವಹಾರ್ಲಾಲ್ ನೆಹರು ಜನ್ಮ ಶತಾಬ್ದಿ ಸಭಾಭವನದ ಹೊರಾ೦ಗಣದಲ್ಲಿ ಕೋವಿಡ್ ಸುರಕ್ಷತೆಯ ಕ್ರಮಗಳನ್ನು ಅನುಸರಿಸಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಬ೦ದರು ಮ೦ಡಳಿಯ ಅಧ್ಯಕ್ಷರಾದ ಡಾ/ ವೆ೦ಕಟ ರಮಣ ಅಕ್ಕರಾಜು ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಯಾಗಿ ಬ೦ದರು ಮ೦ಡಳಿಯ ಉಪಾಧ್ಯಕ್ಷರಾದ ಶ್ರೀ ಕೆ....
Know Moreರಾಜ್ಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ...
Know Moreಬೆಂಗಳೂರು : ರಾಷ್ಟ್ರೋತ್ಥಾನದಲ್ಲಿ ಅ.30 ರಿಂದ ಕನ್ನಡ ಪುಸ್ತಕ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಒಂದು ತಿಂಗಳು ನಡೆಯಲಿರುವ ಈ ಕಾರ್ಯಕ್ರಮ ಬೆಂಗಳೂರಿನ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ ಆವರಣದಲ್ಲಿರುವ ಕೇಶವಶಿಲ್ಪ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ...
Know Moreಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಉತ್ತಮವಾಗಿ ಜನರಿಂದ ಸ್ಪಂದನೆ ಸಿಕ್ಕಿದೆ. 2021-22 ನೇ ಸಾಲಿನ ಪ್ರಶಸ್ತಿಗಾಗಿ ಸುಮಾರು 6210 ಅರ್ಜಿಗಳು ಇಲಾಖೆಗೆ ಬಂದಿವೆ. ಅವುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕ...
Know MoreGet latest news karnataka updates on your email.