ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ಗೆ ಶೀಘ್ರವೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆ ಯಾಗಿದ್ದ ಅರ್ಜಿಯನ್ನು ನಿಯಮಾ ನುಸಾರ ಪರಿಗಣಿಸಿ, ಎರಡು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ನ ಧಾರವಾಡ ಪೀಠ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಗುಮಗೇರಾದ ಶೇಖರ ಗೌಡ ಮಾಲಿಪಾಟೀಲ ಎಂಬುವ ವರು ಈ...
Know Moreಬೆಂಗಳೂರು: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ತನ್ನ ಪ್ರಕಟಣೆಯ ಎಲ್ಲ ಪುಸ್ತಕ ಗಳಿಗೆ ಶೇ 10ರಿಂದ ಶೇ 75ರವರೆಗೆ ರಿಯಾಯಿತಿ ಘೋಷಿಸಿದೆ. ಈ ಕೊಡುಗೆ ಆಗಸ್ಟ್ ತಿಂಗಳು ಪೂರ್ತಿ ಇರಲಿದೆ. ರಜಾ...
Know MoreGet latest news karnataka updates on your email.