News Karnataka Kannada
Saturday, April 20 2024
Cricket

ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ ಬೆಂಬಲ ಘೋಷಿಸಿದ ಪಾಕ್

08-Sep-2021 ವಿದೇಶ

ಇಸ್ಲಾಮಾಬಾದ್ : ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ. ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನೀಡಿರುವ ಸಂದೇಶದಲ್ಲಿ ಅವರು, ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ...

Know More

ಕಾಶ್ಮೀರ ವಿಚಾರದಲ್ಲಿ ತಾಲಿಬಾನ್ ನೆರವು ಪಡೆಯುವ ಬಗ್ಗೆ ಸುಳಿವು ನೀಡಿದ ಪಾಕಿಸ್ತಾನ

25-Aug-2021 ವಿದೇಶ

ಇಸ್ಲಾಮಬಾದ್ : ಕಾಶ್ಮೀರದ ವಿಚಾರದಲ್ಲಿ ತಾಲಿಬಾನ್ ನೆರವನ್ನು ಪಡೆಯುವ ಬಗ್ಗೆ ಪಾಕಿಸ್ತಾನ್ ಸರ್ಕಾರ ಹೇಳಿಕೆ ನೀಡಿದೆ. ಪಾಕಿಸ್ತಾನದ  ಆಡಳಿತಾರೂಢ ತೆಹ್ರಿಕ್ -ಇ- ಇನ್ಸಾಫ್ ಪಕ್ಷದ ಮುಖಂಡೆಯೊಬ್ಬಳು ಟಿವಿ ಶೋ ವೊಂದರಲ್ಲಿ ಹೇಳುವುದರೊಂದಿಗೆ ಪಾಕಿಸ್ತಾನ ಮಿಲಿಟರಿ ತಾಲಿಬಾನ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು