ಬೆಂಗಳೂರು, ;ಬಜೆಟ್ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯೊಳಗೆ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿಂದು ಕೆಡಿಪಿ ಸಭೆ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉದಾಸೀನ ತೋರುತ್ತಿರುವ ಅಧಿಕಾರಿಗಳ ಮೇಲೆ ಹರಿಹಾಯ್ದಿದ್ದಾರೆ. ಜನರ ಕಲ್ಯಾಣಕ್ಕಾಗಿ ನಾವು ಬಜೆಟ್ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ.ಕೆಡಿಪಿ ಸಭೆಯಲ್ಲಿ ಈ ಬಗ್ಗೆ...
Know MoreGet latest news karnataka updates on your email.