ಬೆಂಗಳೂರು : ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್ ಜಾರಿ ಮಾಡಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಮಾಡಬೇಕು ಎಂಬ ಆದೇಶವಿದ್ದರೂ ಮೆಟ್ರೋ ರೈಲು ವಿಸ್ತರಣೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಬಳಕೆ ಮಾಡದೆ ಅಪಮಾನ ಮಾಡಿದ್ದು, ಇದಕ್ಕೆ...
Know Moreಬೆಂಗಳೂರು : ಬೆಂಗಳೂರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇಂದಿನಿಂದ ಕೆಂಗೇರಿ ಮತ್ತು ನಾಯಾಂಡಳ್ಳಿ ಮಾರ್ಗಕ್ಕೆ ಮೆಟ್ರೋ ಮಾರ್ಗ ಸಂಚರಿಸಲಿದೆ. ನೇರಳೆ ಮಾರ್ಗವಾಗಿ ನಾಯಂಡಳ್ಳಿ- ಕೆಂಗೇರಿಗೆ ಮೆಟ್ರೋ ರೈಲು ಸಂಚಾರ ಆರಂಭವಾಗಿದ್ದು, ಇಂದು ಬೆಳಗ್ಗೆ 10:30ರ...
Know Moreಬೆಂಗಳೂರು: ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು...
Know MoreGet latest news karnataka updates on your email.