ಕಲಬುರಗಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಸಕ್ತ ಸಾಲಿನಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಅರಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಅರಶಿನ ಗಣೇಶ ವಿಗ್ರಹದ ಫೋಟೋವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್ಸೈಟ್ನಲ್ಲಿ ಅಪಲೋಡ್ ಮಾಡಿ ಆಕರ್ಷಕ ಬಹುಮಾನವನ್ನು ಗೆಲ್ಲಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ....
Know MoreGet latest news karnataka updates on your email.