ನ. 29ರಂದು ನಡೆಸಲು ಉದ್ದೇಶಿಸಿರುವ ಟ್ರಾಕ್ಟರ್ ರ್ಯಾಲಿ ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ಕಿಸಾನ್ ಯೂನಿಯನ್ ಮುಖಂಡ ದರ್ಶನ್ ಪಾಲ್ ಸಿಂಗ್ ಹೇಳಿಕೆ ನೀಡಿದ್ದಾರೆ. ನವೆಂಬರ್ 29ರಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರಾಲಿ ಸ್ಥಗಿತಗೊಳಿಸಲಾಗಿದೆ. ಆದರೆ ಇದು ಕೇವಲ ಸ್ಥಗಿತವಷ್ಟೇ, ಟ್ರ್ಯಾಕ್ಟರ್ ರ್ಯಾಲಿಯನ್ನು ನಿಜವಾಗಿ ಹಿಂಪಡೆದಿಲ್ಲ, ಡಿಸೆಂಬರ್ 4 ರಂದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ...
Know MoreGet latest news karnataka updates on your email.