ಬೆಂಗಳೂರು : ಪ್ರಸ್ತುತ ವರ್ಷದಿಂದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ. ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಮೂಲಕ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು ಪ್ರಾರಂಭಿಸಲಾಯಿತು. ಕಿತ್ತೂರು ರಾಣಿ ಚೆನ್ನಮ್ಮ ನಾಡು ಕಂಡ ದಿಟ್ಟ...
Know Moreಹುಬ್ಬಳ್ಳಿ: ಬ್ರಿಟಿಷ್ ರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರು ಚೆನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ...
Know MoreGet latest news karnataka updates on your email.