News Karnataka Kannada
Saturday, April 20 2024
Cricket

ಕೆಗ್ಗೆರೆ ಗ್ರಾಪಂಗೆ ಮಹಾತ್ಮಗಾಂಧಿ ಗ್ರಾಮ ಪುರಸ್ಕಾರ

26-Sep-2021 ಮೈಸೂರು

ಕೆ.ಆರ್.ನಗರ: ತಾಲೂಕಿನ ಕೆಗ್ಗೆರೆ ಗ್ರಾಮ ಪಂಚಾಯಿತಿ ಕಳೆದ ಒಂದು ವರ್ಷದಿಂದ ಮಾಡಿರುವ ಅಭಿವೃದ್ದಿ ಕೆಲಸಗಳು ಮತ್ತು ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳಿಂದ ಮಹಾತ್ಮಗಾಂಧಿ ಗ್ರಾಮ ಪುರಸ್ಕಾರಕ್ಕೆ ಬಾಜನವಾಗಿದೆ. ಕೆಗ್ಗೆರೆ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನ ಸೇರಿದಂತೆ ನಾರಾಯಣಪುರ, ಕಾಮೇನಹಳ್ಳಿ, ಹೊಸೂರುಕಲ್ಲಹಳ್ಳಿ, ಬೋರೆಕಲ್ಲಹಳ್ಳಿ, ಸೌತನಹಳ್ಳಿ, ಮೂಡಲಕೊಪ್ಪಲು ಗ್ರಾಮಗಳನ್ನು ಒಳಗೊಂಡಿದೆ. ಶಾಸಕ ಸಾ.ರಾ.ಮಹೇಶ್ ಅವರ ಮಾರ್ಗದರ್ಶನ ಮತ್ತು ಅಧಿಕಾರಿಗಳ ಸಹಕಾರದಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು