ರಾಯಚೂರು: ಪ್ರವಾಹದಿಂದಾಗಿ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರನ್ನು ಎನ್ ಡಿ ಆರ್ ಎಫ್ ಹಾಗೂ ಎಸ್ ಟಿ ಆರ್ ಎಫ್ ತಂಡದವರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ ರೈತರನ್ನು ನಿರುಪಾದಪ್ಪ, ಹುಲಗಪ್ಪ ಹಾಗೂ ದುರುಗಪ್ಪ ಎಂದು ಗುರುತಿಸಲಾಗಿದ್ದು ಇದೀಗ ಸುರಕ್ಷಿತವಾಗಿದ್ದಾರೆ. ತವದಗಡ್ಡಿಯಲ್ಲಿದ್ದ ಜಮೀನಿನಲ್ಲಿ ಕೃಷಿಕಾರ್ಯಕ್ಕಾಗಿ ಶುಕ್ರವಾರ ಬೆಳಿಗ್ಗೆ...
Know MoreGet latest news karnataka updates on your email.