ಕೃಷ್ಣರಾಜಪೇಟೆ: ದೇವಾಲಯಗಳು ನಮ್ಮ ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಜೀವಂತ ಸ್ಮಾರಕಗಳಾಗಿವೆ ಶರಣ ಶ್ರದ್ಧಾ ಕೇಂದ್ರಗಳಾದ ದೇವಾಲಯಗಳ ಸಂರಕ್ಷಣೆಯು ನಮ್ಮೆಲರ ಹೊಣೆಯಾಗಿದ್ದು, ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡಬೇಕಾಗಿದೆ ಎಂದು ರಾಜ್ಯದ ಯುಜನ ಸಬಲೀಕರಣ, ರೇಷ್ಮೆ ಮತ್ತು ಕ್ರೀಡಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಹೇಳಿದರು. ಅವರು ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಐತಿಹಾಸಿಕ ಗ್ರಾಮವಾದ ರಾಯಸಮುದ್ರದಲ್ಲಿ ಜೀರ್ಣೋದ್ದಾರವಾಗುತ್ತಿರುವ...
Know MoreGet latest news karnataka updates on your email.