ಚಿತ್ರದುರ್ಗ: ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ರೂಪಿಸಿ ರೈತರಿಗೆ ಬೆಳೆ ವಿಮೆ ನೀಡುವ ಕೆಲಸವಾಗುತ್ತಿದೆ. ಬೀದರ್ ಜಿಲ್ಲೆ ಬೆಳೆ ವಿಮೆ ಯೋಜನೆ ಕಾರ್ಯರೂಪಕ್ಕೆ ತರುವಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ರಾಸಾಯನಿಕ ಹಾಗು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದರು. ಕೃಷಿಮೇಳ ಹಾಗು ಕೈಗಾರಿಕಾ ವಸ್ತು ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ...
Know MoreGet latest news karnataka updates on your email.