ಡಾ. ಬಿ. ಆರ್. ಅಂಬೇಡ್ಕರ್ ಭಾರತದ ೧೩೦ ಕೋಟಿ ಜನರಿಗೆ ಮುಕ್ತವಾಗಿ ಸಾಮಾಜಿಕ ನ್ಯಾಯದ ಬಾಗಿಲು ತೆರೆದವರು. ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಹೀಗೆ ಎಲ್ಲರಿಗೂ ಮುಕ್ತ ಅವಕಾಶಗಳಿರುವ ಸಮಾನತೆ ಮತ್ತು ಧರ್ಮನಿರಪೇಕ್ಷ ಭಾರತವನ್ನು ಕಟ್ಟಿದ ಆಧುನಿಕ ಭಾರತದ ನಿರ್ಮಾತೃ ಎಂದು ಹಿರಿಯ ಸಾಹಿತಿ ಮತ್ತು ಬೆಂಗಳೂರು ವಿವಿ ಇಂಗ್ಲಿಷ್ ಪ್ರಾಧ್ಯಾಪಕ ಡಾ. ನಟರಾಜ್...
Know Moreವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರ ಮತ್ತು ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ ಕ್ಯಾನ್ಸರ್ ಖಾಯಿಲೆಯ ಕುರಿತು ಆಯೋಜಿಸಲಾಗಿದ್ದ ಜಾಗೃತಿ...
Know Moreಶಂಕರಘಟ್ಟ,: ಜಗತ್ತಿನ ಕಾವ್ಯ ಪರಂಪರೆಯಲ್ಲಿ ಮಂಚೂಣಿಯ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಸರ್ವಕಾಲಕ್ಕೂ ಸಲ್ಲುವ ಉದಾತ್ತ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಬಗ್ಗನಡು...
Know Moreಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ...
Know MoreGet latest news karnataka updates on your email.