ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘದ ತಾಲೂಕು ಸಮಿತಿ ಬೆಳ್ತಂಗಡಿ ಇದರ ಸ್ಥಳಾಂತರಗೊಂಡಿರುವ ನೂತನ ಕಚೇರಿಯ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಅ. 18 ರಂದು ನೆರವೇರಲಿದೆ ಎಂದು ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ.ಕೆ. ತಿಳಿಸಿದರು. ಅವರು ಮಂಗಳವಾರ ಇಲ್ಲಿನ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಕಾರ್ಮಿಕರ ಹಿತರಕ್ಷಣೆ ಹಾಗೂ ಸಧೃಢ ರಾಷ್ಟ್ರ ನಿರ್ಮಾಣದ ಚಿಂತನೆಯೊಂದಿಗೆ ಪ್ರಾರಂಭವಾದ...
Know MoreGet latest news karnataka updates on your email.