ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ವಿಮಾ ನಿಗಮದಿಂದ (ಇಎಸ್ಐ) ಪ್ರತಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಆಸ್ಪತ್ರೆಯನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು. ಈಗ ಹೆಚ್ಚಿನ ಇಎಸ್ಐ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿವೆ. ಆದರೂ, ರೋಗಿಗಳನ್ನು ‘ಎಂ–ಪ್ಯಾನೆಲ್’ ಪಟ್ಟಿಯಲ್ಲಿರುವ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಇಲಾಖೆಯು ಹೆಚ್ಚಿನ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಇದನ್ನು...
Know MoreGet latest news karnataka updates on your email.