ಕೊಯಮತ್ತೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ವೈಮಾನಿಕ ಅಧಿಕಾರಿಯೊಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ 15 ದಿನದ ಹಿಂದೆ ನಡೆದಿತ್ತು. ಅಧಿಕಾರಿಯನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸದ್ಯ ಆರೋಪಿಯನ್ನು ತಿರುಪುರ್ ಜಿಲ್ಲೆಯ ಉದುಮಾಲ್ಪೇಟ್ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯುಪಡೆಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ...
Know Moreಪುತ್ತೂರು :ಸೆಪ್ಟೆಂಬರ್ 30 ರಂದು ಪುತ್ತೂರಿನ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಮಹಿಳೆ ಮತ್ತು ಆಕೆಯ ಪುರುಷ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಆಂಕಲ್ ನಿವಾಸಿಯಾದ...
Know MoreGet latest news karnataka updates on your email.