ಮೈಸೂರು: ಇಲ್ಲಿನ ಚಿನ್ನಾಭರಣ ಅಂಗಡಿಯೊಂದರಲ್ಲಿ 3 ದರೋಡೆಕೋರರ ತಂಡ ನುಗ್ಗಿ ಗುಂಡು ಹಾರಿಸಿ ಚಿನ್ನಾಭರಣ ಲೂಟಿ ಮಾಡಿ ಪರಾರಿ ಆಗಿದ್ದಾರೆ. ವಿದ್ಯಾರಣ್ಯಪುರಂನ ಚಿನ್ನದ ಅಂಗಡಿ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್ನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನವನ್ನು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಈವೇಳೆ ತಡೆಯಲು ಯತ್ನಿಸಿದ ಅಂಗಡಿ ಮಾಲೀಕ ಧರ್ಮೇಂದ್ರ ಅವರ ಮೇಲೆ ಗುಂಡು...
Know Moreಕರಾಚಿ ; ಪಾಕಿಸ್ತಾನದ ಕರಾಚಿಯಲ್ಲಿನ ಸ್ಟೇಟ್ ಬ್ಯಾಂಕ್ಗೆ ಸಾಗಿಸುತ್ತಿದ್ದ ಸುಮಾರು 200 ಮಿಲಿಯನ್ ರೂಪಾಯಿ ಹಣವಿರುವ ವ್ಯಾನ್ನೊಂದಿಗೆ ಚಾಲಕ ಹುಸೇನ್ ಶಾ ಪೊಲೀಸರ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರು ಎಫ್ಐಆರ್ ಸಲ್ಲಿಸಿದ್ದು...
Know MoreGet latest news karnataka updates on your email.