ನವದೆಹಲಿ : ಕೇಂದ್ರ ಸರ್ಕಾರವು ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅಡುಗೆ ಅನಿಲ (LPG) ಸಬ್ಸಿಡಿಯನ್ನು ದುರ್ಬಲ ವರ್ಗಗಳಿಗೆ ಮಾತ್ರ ಪುನಾರಂಭಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಎಲ್ ಪಿಜಿ ಸಬ್ಸಿಡಿ ಯೋಜನೆ ದುರ್ಬಲ ವರ್ಗದವರಿಗೆ ಮಾತ್ರ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಎಲ್ ಪಿಜಿ ಸಬ್ಸಿಡಿ ಯೋಜನೆಯನ್ನು...
Know MoreGet latest news karnataka updates on your email.