ಬೆಂಗಳೂರು: ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸರ್ ಎಂ ವಿಶ್ವೇಶ್ವರಯ್ಯನವರ 161ನೇ ಜಯಂತಿ. ವಿಶ್ವೇಶ್ವರಯ್ಯ ಜೀವನ ಮೌಲ್ಯ, ಅವರ ಬುದ್ಧಿವಂತಿಕೆ, ಶ್ರಮಿಕ ಮನೋಭಾವವನ್ನು ನಾವು ಅದರಲ್ಲೂ ಯುವಜನತೆ ಅನುಸರಿಸಬೇಕಾಗಿದೆ. ರೈತರು, ಕಾರ್ಮಿಕ ವರ್ಗ...
Know MoreGet latest news karnataka updates on your email.